ನಿಡ್ವಾಳ ದೇವಳದಲ್ಲಿ ಪಂಬೆತ್ತಾಡಿ ಚಿಗುರು ಗೆಳೆಯರ ಬಳಗದಿಂದ ಶ್ರಮದಾನ

0

ಕರಿಕ್ಕಳ ನಿಡ್ವಾಳ ಶ್ರೀ ಮಹಾ ವಿಷ್ಣು ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು ಪಂಬೆತ್ತಾಡಿ ಚಿಗುರು ಗೆಳೆಯರ ಬಳಗ ವತಿಯಿಂದ ಶ್ರಮದಾನ ನಡೆಯಿತು.