ಮರ್ಕಂಜ : ಬಾವಿ ಅಗೆತ ಕಾರ್ಯಚರಣೆ ಅಂತಿಮ ಹಂತದಲ್ಲಿ

0

ಮರ್ಕಂಜದ ಮಿತ್ತಡ್ಕದ ಮೋಹನರವರ ಪತ್ನಿ ಶೋಭಾಲತಾ ಎಂಬವರು ಕಾಣೆಯಾದ ಹಿನ್ನೆಲೆಯಲ್ಲಿ ಬಾವಿಗೆ ಹಾರಿರಬಹುದೆಂಬ ಅನುಮಾನದಿಂದ ಬಾವಿಯನ್ನು ಅಗೆದು ನೋಡುವ ಕಾರ್ಯಚರಣೆ ನಿನ್ನೆಯಿಂದ ಆರಂಭವಾಗಿದ್ದು, ಇದೀಗ ಬಾವಿ ಅಗೆಯುವ ಕಾರ್ಯಚರಣೆ ಅಂತಿಮ ಹಂತಕ್ಕೆ ತಲುಪಿದ್ದು, ಇದೀಗ ಬಾವಿಯ ಒಳಭಾಗದಲ್ಲಿ ಜರಿದಿರುವ ಮಣ್ಣನ್ನು ತೆಗೆಯಲಾಗುತ್ತಿದೆ ಎಂದು ತಿಳಿದು ಬಂದಿದೆ.