ಧನರಾಜ್ ಕಾಪಡ್ಕ ನಿಧನ

0

ಕಲ್ಮಡ್ಕ ಗ್ರಾಮದ ಕಾಪಡ್ಕ ನಿವಾಸಿ, ಎಣ್ಮೂರಿನ ಶಾಮಿಯಾನ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಧನರಾಜ್ (೨೯ವ.) ಎಂಬ ಯುವಕ ತೀವ್ರ ಅಸೌಖ್ಯದಿಂದ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ವರದಿಯಾಗಿದೆ.


ಧನರಾಜ್‌ಗೆ ಕೆಲವು ದಿನಗಳಿಂದ ಜಾಂಡೀಸ್ ಖಾಯಿಲೆ ಇತ್ತೆಂದು, ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರೆಂದೂ, ಚಿಕಿತ್ಸೆಗಾಗಿಯೇ ವೆನ್‌ಲಾಕ್ ಆಸ್ಪತ್ರೆಗೆ ಸೇರಿದ್ದರೆಂದು ತಿಳಿದುಬಂದಿದೆ.