ಏನೆಕಲ್ಲಿನ ಮುಖ್ಯರಸ್ತೆಯಲ್ಲಿ ಸ್ವಚ್ಛತಾ ಅಭಿಯಾನ

0

ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜಯಂತಿ ಯ ಪ್ರಯುಕ್ತ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಏನೆಕಲ್ಲಿನ ಮುಖ್ಯರಸ್ತೆಯಲ್ಲಿ ನಡೆದ ಸ್ವಚ್ಛತಾ ಅಭಿಯಾನ ಇಂದು ಮಾಡಲಾಯಿತು.

ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಸದಸ್ಯರುಗಳು, ಹಾಗೂ ಊರಿನ ನಾಗರಿಕರು ಭಾಗವಹಿಸಿದ್ದರು.