ಅಮರಪಡ್ನೂರು ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಸ್ವಚ್ಚತಾ ಕಾರ್ಯ

0

ಅಮರಪಡ್ನೂರು ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಸ್ವಚ್ಚತಾ ಕಾರ್ಯ ನಡೆಯಿತು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಈಶ್ವರ ಕಾಯರ ಚಾಲನೆ ನೀಡಿದರು. ಬಳಿಕ ಶಾಲೆಯಿಂದ ಪಕ್ಕದ ರಸ್ತೆಯ ಎರಡೂ ಬದಿಗಳಲ್ಲಿ ಸ್ವಚ್ಚತಾ ಅಭಿಯಾನ ನಡೆಯಿತು. ವಿದ್ಯಾರ್ಥಿಗಳು, ಶಿಕ್ಷಕರು, ಎಸ್.ಡಿ.ಎಮ್.ಸಿ ಹಾಗೂ ಪೋಷಕರು ಮೊದಲಾದವರಿದ್ದರು.