ಸುಬ್ರಹ್ಮಣ್ಯ : ಬಿಜೆಪಿ ಸದಸ್ಯತ್ವ ಅಭಿಯಾನ

0

ಕುಕ್ಕೆ ಶ್ರೀ ಸುಬ್ರಮಣ್ಯ ದೇವಾಲಯಕ್ಕೆ ಇಂದು ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕ, ಭಾಜಪಾ ರಾಜ್ಯ ಯುವಮೊರ್ಚಾ ಅಧ್ಯಕ್ಷರಾದ ಧೀರಜ್ ಮುನಿರಾಜು ಭೇಟಿ ಮಾಡಿದ್ದು ಈ ವೇಳೆ
ಬಿಜೆಪಿ ಸದಸ್ಯತ್ವ ಅಭಿಯಾನ ನಡೆಸಲಾಯಿತು.

ಕುಕ್ಕೆ ಸುಬ್ರಮಣ್ಯ ದೇವಾಲಯಕ್ಕೆ ಭೇಟಿ ಮಾಡಿ ದೇವರ ದರ್ಶನ ಪಡೆದ. ಬಳಿಕ ಬಿ.ಜೆ.ಪಿ ರಥಬೀದಿಯಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಮಂಡಳ ಸಮಿತಿಯ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಜಿಲ್ಲಾ ಯುವಮೊರ್ಚಾ ಅಧ್ಯಕ್ಷ ನಂದನ್ ಮಲ್ಯ ಹಾಗೂ ಇತರ ರಾಜ್ಯ ಯುವಮೊರ್ಚಾದ ಪಧಾದಿಕಾರಿಗಳು,ಸುಳ್ಯ ಮಂಡಲ ಪದಾಧಿಕಾರಿಗಳು ಸುಳ್ಯ ಮಂಡಲ ಪದಾಧಿಕಾರಿಗಳು,ಸುಬ್ರಮಣ್ಯದ ಪ್ರಮುಖ ನಾಯಕರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.