ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕರಾಗಿದ್ದು ನಿವೃತ್ತರಾಗಿದ್ದ ತೀರ್ಥರಾಮ ಪಾತಿಕಲ್ಲು ರವರು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ ಸುಮಾರು 61 ವರ್ಷ ವಯಸ್ಸಾಗಿತ್ತು.









ಮೃತರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕರಾಗಿದ್ದು ನಿವೃತ್ತರಾಗಿದ್ದ ತೀರ್ಥರಾಮ ಪಾತಿಕಲ್ಲು ರವರು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ ಸುಮಾರು 61 ವರ್ಷ ವಯಸ್ಸಾಗಿತ್ತು.









ಮೃತರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.