ಸುಳ್ಯ ದಸರ ಉತ್ಸವಕ್ಕೆ ಸಚಿವ ದಿನೇಶ್ ಗುಂಡೂರಾವ್ ಮತ್ತು ಎಮ್ ಎಲ್ ಸಿ ಗಳ ಭೇಟಿ

0

ಸುಳ್ಯದಲ್ಲಿ ನಡೆಯುತ್ತಿರುವ ಶ್ರೀ ಶಾರದಾಂಬ ದಸರ ಉತ್ಸವಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನ ಪರಿಷತ್ ಸದಸ್ಯರುಗಳಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜಾ ಹಾಗೂ ಮಾಜಿ ಸಚಿವ ರಮಾನಾಥ ರೈ ಅವರುಗಳು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಪೂಜಾರಿ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್ ಮತ್ತಿತರ ನಾಯಕರು ಜೊತೆಗಿದ್ದರು.