ಸುಳ್ಯ ತಮಿಳು ರಿಪಾರ್ಟಿಯರ್ಸ್ ಯುನೈಟೆಡ್ ಸೇವಾ ಟ್ರಸ್ಟ್ ವತಿಯಿಂದ ಚಿಕಿತ್ಸೆಗೆ ನೆರವು

0

ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ನಿವಾಸಿ ಶ್ರೀಮತಿ ವಿಜಯರಾಣಿ ಅವರ ಹೃದಯ ಸಂಬಂಧಿ ಚಿಕಿತ್ಸೆಗೆ ಕೆ.ಎಫ್.ಡಿ.ಸಿ ಮೆಡಿಕಲ್ ಗ್ರೂಪ್ ನ ಸಹಾಯದಿಂದ ರೂ. 10,000/- ವನ್ನು ಮತ್ತು ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಬಾರ್ಪಣೆ ನಿವಾಸಿ ಶ್ರೀಮತಿ ರಾಜಲಕ್ಷ್ಮಿ ಅವರ ಕ್ಯಾನ್ಸರ್ ಸಂಬಂಧಿ ಚಿಕಿತ್ಸೆಗೆ ರೂ.10,000 ವನ್ನು ತಮಿಳು ರಿಪಾರ್ಟಿಯರ್ಸ್ ಯುನೈಟೆಡ್ ಸೇವಾ ಟ್ರಸ್ಟ್ ಸುಳ್ಯ ವತಿಯಿಂದ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.