ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜೆ

0

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜಾ ಕಾರ್ಯಕ್ರಮ ಶಂಭಟ್ ನೆಟ್ಟಾರುರವರ ನೇತೃತ್ವದಲ್ಲಿ ನಡೆಯಿತು.


ಸುಳ್ಯ ಸರ್ಕಲ್ ಇನ್ಸ್ಫೆಕ್ಟರ್ ತಿಮ್ಮಪ್ಪ ನಾಯ್ಕ್, ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷರಾದ ಈರಯ್ಯ ದೂಂತೂರು, ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ, ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕರಾದ ಕೆ. ಸೀತಾರಾಮ ರೈ ಸವಣೂರು, ಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ, ಬೆಳ್ಳಾರೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಶ್ರೀರಾಮ ಪಾಟಾಜೆ, ಉದ್ಯಮಿ ವಿಜಯಕುಮಾರ್ ಸೊರಕೆ, ಬೆಳ್ಳಾರೆ ಗ್ರಾ.ಪಂ. ಮಾಜಿ ಅಧ್ಯಕ್ಷ ವಿಠಲ್ ದಾಸ್ ಎನ್.ಎಸ್.ಡಿ, ಇಸಾಕ್ ಸಾಹೇಬ್ ಪಾಜಪಳ್ಳ, ಮಹಿಳಾ ಸೊಸೈಟಿ ಅಧ್ಯಕ್ಷೆ ಶ್ರೀಮತಿ ರಾಜೀವಿ ಆರ್.ರೈ, ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಇದರ ಅಧ್ಯಕ್ಷ ವಿಠಲ್ ಶೆಟ್ಟಿ ಪೆರುವಾಜೆ, ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯ.ಸ.ಮಾಜಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ, ನಿವೃತ್ತ ಎ.ಎಸ್.ಐ ಭಾಸ್ಕರ್ ಅಡ್ಕಾರು, ಭಾಸ್ಕರ ಸೋಣಂಗೇರಿ, ಮಾಜಿ ತಾ.ಪಂ. ಸದಸ್ಯ ಗಫೂರ್ ಸಾಹೇಬ್, ಹರೀಶ್ ಕಂಜಿಪಿಲಿ, ಶಾಫಿ ಕುತ್ತಮೊಟ್ಟೆ, ಶ್ರೀನಾಥ್ ರೈ ಬಾಳಿಲ, ವೆಂಕಟ್ ವಳಲಂಬೆ, ಪ್ರದೀಪ್ ಕುಮಾರ್ ರೈ ಪಾಂಬಾರು, ಪ್ರದೀಪ್ ಕುಮಾರ್ ರೈ ಪನ್ನೆ, ತೀರ್ಥಾನಂದ ದುಗಲ, ದಿನೇಶ್ ಮಡ್ತಿಲ, ಗಣೇಶ್ ಉದ್ದಂತಡ್ಕ, ಕುಂಬ್ರ ದಯಾಕರ ಆಳ್ವ, ರಂಜಿತ್ ರೈ ಮೇನಾಲ, ಜಿಯಾ ಕಟ್ಟೆಕ್ಕಾರ್, ಲಕ್ಷ್ಮಣ ಗೌಡ ಕುಂಟಿಕಾನ, ಪ್ರೀತಮ್ ರೈ ಪೆರುವಾಜೆ ಸೇರಿದಂತೆ ಅನೇಕ ಗಣ್ಯರು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಗೃಹರಕ್ಷಕ ದಳದ ಘಟಕಾಧಿಕಾರಿ ವೀರನಾಥನ್ ಮತ್ತು ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.