















ಮಾಜಿ ಮುಖ್ಯ ಮಂತ್ರಿ, ಮುತ್ಸದ್ಧಿ ರಾಜಕಾರಣಿ ಎಸ್. ಎಂ. ಕೃಷ್ಣ ಅವರು ನಿಧನರಾಗಿದ್ದು, ಅವರೊಂದಿಗಿನ ಒಡನಾಟದ ಚಿತ್ರಗಳನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿಯವರು ಸುದ್ದಿಯೊಂದಿಗೆ ಹಂಚಿಕೊಂಡಿದ್ದಾರೆ.


















ಮಾಜಿ ಮುಖ್ಯ ಮಂತ್ರಿ, ಮುತ್ಸದ್ಧಿ ರಾಜಕಾರಣಿ ಎಸ್. ಎಂ. ಕೃಷ್ಣ ಅವರು ನಿಧನರಾಗಿದ್ದು, ಅವರೊಂದಿಗಿನ ಒಡನಾಟದ ಚಿತ್ರಗಳನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿಯವರು ಸುದ್ದಿಯೊಂದಿಗೆ ಹಂಚಿಕೊಂಡಿದ್ದಾರೆ.

