ಜಾಲ್ಸೂರು ಗ್ರಾಮದ ಕದಿಕಡ್ಕ ನಿವಾಸಿ ರಾಜು ಬೆಳ್ಚಪ್ಪಾಡ ಅವರು ಹೃದಯಾಘಾತದಿಂದಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಡಿ.19ರಂದು ಸಂಜೆ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು.









ಮೃತರು ಪತ್ನಿ ಶಾರದಾ ಪುತ್ರ ಶಶಿಕಾಂತ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಜಾಲ್ಸೂರು ಗ್ರಾಮದ ಕದಿಕಡ್ಕ ನಿವಾಸಿ ರಾಜು ಬೆಳ್ಚಪ್ಪಾಡ ಅವರು ಹೃದಯಾಘಾತದಿಂದಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಡಿ.19ರಂದು ಸಂಜೆ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು.









ಮೃತರು ಪತ್ನಿ ಶಾರದಾ ಪುತ್ರ ಶಶಿಕಾಂತ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.