















ಕೋಲಾರದ ನಂದಿನಿ ಅರಮನೆ ಸಭಾಂಗಣದಲ್ಲಿ ಜೂ. 22ರಂದು ನಡೆದ ಫಸ್ಟ್ ಸರ್ಕಲ್ ಉದ್ಯಮಿ ಒಕ್ಕಲಿಗ ಪ್ರತಿನಿಧಿಗಳ ಮತ್ತು ಹೂಡಿಕೆದಾರರ 2ನೇ ವಾರ್ಷಿಕ ಸಮಾವೇಶದಲ್ಲಿ ಕರ್ನಾಟಕ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಬೆಂಗಳೂರು ಇದರ ನಿರ್ದೇಶಕ, ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ,ಸಹಕಾರಿ ರತ್ನ ಚಂದ್ರ ಕೋಲ್ಚಾರ್ ವಿಚಾರ ಸಂಕಿರಣದಲ್ಲಿ
ಭಾಗವಹಿಸಿ ಮಾತನಾಡಿದರು.











