ಉಬರಡ್ಕ ಮಿತ್ತೂರು; ತೋಟಕ್ಕೆ ನುಗ್ಗಿದ ಆನೆಗಳ ಹಿಂಡು- ಅಪಾರ ಹಾನಿ

0

ಉಬರಡ್ಕ ಮಿತ್ತೂರು ಗ್ರಾಮದ ಮೈರಾಜೆ ರಾಮಚಂದ್ರ ಭಟ್ ಎಂಬವರ ಕೃಷಿ ತೋಟಕ್ಕೆ ಕಳೆದ ರಾತ್ರಿ ಆನೆಗಳ ಹಿಂಡು ನುಗ್ಗಿ ಅಪಾರ ಹಾನಿಯಾದ ಬಗ್ಗೆ ವರದಿಯಾಗಿದೆ.
ತೋಟದಲ್ಲಿದ್ದ ಬಾಳೆ, ಅಡಿಕೆ ಮರ, ತೆಂಗಿನ ಮರಗಳಿಗೆ ಹಾನಿ ಮಾಡಿರುವುದಾಗಿ ತಿಳಿದುಬಂದಿದೆ.