ಪ್ರಸಕ್ತ ೨೦೨೫-೨೬ನೇ ಸಾಲಿನ (Karnataka ICSE Schools Association) ಬೆಂಗಳೂರು ಇವರು ಆಯೋಜಿಸಿರುವಂತಹ ರಾಜ್ಯ ಮಟ್ಟದ ಕ್ರಿಯಾತ್ಮಕ ಬರವಣಿಗೆ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳಾದ ಹಲೀಮಾ ಹಾನಿಯ ಮೂರನೇ ತರಗತಿ, ವಿದ್ವಾನ್ ಆರ್ ದಾಸ್ ನಾಲ್ಕನೇ ತರಗತಿ ಹಾಗೂ ನಿಹಾಲ್ ಕೆ. ಎ ಐದನೇ ತರಗತಿ ಇವರು ಆಯ್ಕೆಯಾಗಿದ್ದಾರೆ ಮತ್ತು ದಿನಾಂಕ ೧೦/೦೭/೨೦೨೫ ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
Home Uncategorized ಗೂನಡ್ಕ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಿಂದ ಕ್ರಿಯಾತ್ಮಕ ಬರವಣಿಗೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ










