














ಆಟಿ ಅಮಾವಾಸ್ಯೆ ಪ್ರಯುಕ್ತ ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ ಜು.24 ರಂದು ಮುಂಜಾನೆ ಶ್ರೀ ದೇವರಿಗೆ ಪೂಜೆ ನಡೆದ ಬಳಿಕ ಮುಂಜಾನೆ ಗಂಟೆ 8 ರಿಂದ ಭಕ್ತರಿಗೆ ವಿಶೇಷ ತೀರ್ಥವಾಗಿ ಹಾಲೆ ಮರದ ಕಷಯ ವಿತರಣೆ ನಡೆಯಲಿದೆ. ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










