ಅಸೌಖ್ಯದಿಂದ ಜಯಪ್ರಕಾಶ್ ಪಲ್ಲತ್ತಡ್ಕ ನಿಧನ August 3, 2025 0 FacebookTwitterWhatsApp ಕನಕಮಜಲು ಗ್ರಾಮದ ಪಲ್ಲತಡ್ಕ ನಿವಾಸಿ ಜಯಪ್ರಕಾಶ್ ಎಂಬವರು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಸುಮಾರು 47 ವರ್ಷ ವಯಸ್ಸಾಗಿತ್ತು. ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ಉದ್ಯೋಗಿಯಾಗಿದ್ದರು. ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.