















ಕಲ್ಲುಗುಂಡಿ ಕಡೆಪಾಲ ಬಳಿ ಟ್ಯಾಂಕರ್ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಇದೀಗ ಸಂಭವಿಸಿದೆ.
ಮಡಿಕೇರಿಗೆ ತೆರಳುವ ಕಾರು ಹಾಗೂ ಸುಳ್ಯ ಕಡೆ ಬರುತ್ತಿದ್ದ ಟ್ಯಾಂಕರ್ ಲಾರಿ ನಡುವೆ ಕಡೆಪಾಲ ತಿರುವಿನಲ್ಲಿ ಅಪಘಾತ ಸಂಭವಿಸಿದೆ . ಪರಿಣಾಮವಾಗಿ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.
ಗಾಯಾಳುಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆತರಲಾಗಿದೆ.











