ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ನೆಲ್ಲೂರು ಕೆಮ್ರಾಜೆ ಗ್ರಾಮದ ಇರಂತಕಜೆಯಿಂದ ವರದಿಯಾಗಿದೆ.















ವ್ಯಕ್ತಿಯನ್ನು ನೆಲ್ಲೂರು ಕೆಮ್ರಾಜೆ ಗ್ರಾಮದ ಇರಂತಕತೆ ನಾರಾಯಣ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಸುಳ್ಯ ಪೊಲೀಸರು ತೆರಳುತ್ತಿರುವುದಾಗಿ ತಿಳಿದು ಬಂದಿದೆ.










