















ಪಂಬೆತ್ತಾಡಿ ಗ್ರಾಮದ ಗರಡಿಬೈಲು ಮೂಲಸ್ಥಾನದಲ್ಲಿ ಶ್ರೀ ಕಾಚು ಕುಜುಂಬ ದೈವಸ್ಥಾನದ ಪುನಃ ಪ್ರತಿಷ್ಠಾ ಕಲಶ ನಡೆಯಲಿದೆ. ಪ್ರಯುಕ್ತ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಿಂದ ಶ್ರೀ ಕಾಚು ಕುಜುಂಬ ದೈವಸ್ಥಾನ ದ ವರೆಗೆ ಮಾರ್ಗ ಬದಿಯ ಸ್ವಚ್ಛತಾ ಕಾರ್ಯಕ್ರಮ (ಪಂಚ ಸಪ್ತದಿ)ವನ್ನು. ಪಂಬೆತ್ತಾಡಿ ಚಿಗುರು ಗೆಳಯರ ಬಳಗದ ವತಿಯಿಂದ ನಡೆಯಿತು ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ , ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿ ಪ್ರಸಾದ್ ಕಾನತ್ತೂರ್ ಉಪಸ್ಥಿತರಿದ್ದರು










