ಬೆಂಗಳೂರಿನ ಜ್ಞಾನಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ತನ್ನ 25ನೇ ವರ್ಷದ ರಜತ ಮಹೋತ್ಸವ ಅಂಗವಾಗಿ ವಿವಿಧ ಕ್ಷೇತ್ರದ ಗಣ್ಯರಿಗೆ ನೀಡುವ ರಾಜ್ಯ ಮಟ್ಟದ ಕರ್ನಾಟಕ ಜ್ಯೋತಿ ಪುರಸ್ಕಾರಕ್ಕೆ ಕನಕಮಜಲಿನ ಕಲ್ಪ ಫುಡ್ ಇಂಡಸ್ಟ್ರಿಯ ಮಾಲಕ, ಉದ್ಯಮಿ ಮನೋಜ್ ನರಿಯೂರು ಆಯ್ಕೆಯಾಗಿದ್ದಾರೆ.








ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಜ್ಞಾನವಿಕಾಸ ಶಾಲಾ ಸಭಾಭವನದಲ್ಲಿ ಡಿ.21ರಂದು ನಡೆಯಲಿದೆ. ಕರ್ನಾಟಕ ಜ್ಯೋತಿ ರಾಜ್ಯ ಪುರಸ್ಕಾರಕ್ಕೆ ರಾಜ್ಯದ 9 ಮಂದಿ ಸಾಧಕರು ಆಯ್ಕೆಯಾಗಿದ್ದಾರೆ.










