ಕಡಬ ಮರ್ದಾಳದಲ್ಲಿ ಚೂರಿ ಇರಿತ – ರಬ್ವರ್ ಟ್ಯಾಪರ್ ಗಂಭೀರ

0

ಪುತ್ತೂರು: ಕಡಬ ಮರ್ದಾಳದಲ್ಲಿ ಚೂರಿ ಇರಿತ ಗೊಂಡು ರಬ್ಬರ್ ಟ್ಯಾಪರ್ ತೀವ್ರ ಗಾಯಗೊಂಡ ಘಟನೆ ಡಿ.28 ರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ.
ಕೇರಳ ಮೂಲದವರಾಗಿದ್ದು ಮರ್ದಾಳದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ನಿರ್ವಹಿಸುತ್ತಿರುವ ಪ್ರಸಾದ್(57ವ) ಎಂಬವರು ಚೂರಿ ಇರಿತಕೊಳಗಾದವರು. ಪ್ರಸಾದ್ ಅವರಿಗೆ ಸ್ಥಳೀಯ ಇನ್ನೋರ್ವ ರಬ್ವರ್ ಟ್ಯಾಪರ್ ಶಿವಪ್ರಸಾದ್ ಅವರು ಚೂರಿಯಿಂದ ತಿವಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿ ಶಿವಪ್ರಸಾದ್ ಅವರನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.