ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ಸುಳ್ಯ ತಾಲೂಕು ಬೆಳ್ಳಾರೆ ವಲಯದ ಕೊಡಿಯಾಲ ಗ್ರಾಮದ ಕೊರಪೊಳುರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಿರ್ಗತಿಕರ ಮಾಸಾಶನ ಮಂಜೂರು ಗೊಂಡಿರುತ್ತದೆ.
ಮಂಜೂರಾದ ಮೊತ್ತವನ್ನು ತಾಲೂಕು ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ ಇತ್ತೀಚೆಗೆ ವಿತರಿಸಿದರು. ಈ ಸಂದರ್ಭ ಜಿಲ್ಲಾ ಯೋಜನಾಧಿಕಾರಿ ಮಹಾಂತೇಶ್, ವಲಯ ಮೇಲ್ವಿಚಾರಕ ಮುರಳಿದರ, ಸೇವಾ ಪ್ರತಿನಿಧಿ ಶ್ರೀಮತಿ ವನಿತಾ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.