ಕೊನ್ನಡ್ಕ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಶಾಶ್ವತ ಚಪ್ಪರ ನಿರ್ಮಾಣಕ್ಕೆ ಗುದ್ದಲಿ ಪೂಜೆಯು ನ. 28ರಂದು ನಡೆಯಿತು.
ಗುದ್ದಲಿಪೂಜೆಯನ್ನು ಪ್ರಗತಿಪರ ಕೃಷಿಕರಾದ ಬಾಲಕೃಷ್ಣ ಗೌಡ ಎಣ್ಣೆಮಜಲು ನೆರವೇರಿಸಿ ರೂ. 5005/- ನೀಡಿ ಶುಭಹಾರೈದರು. ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರು, ನೇಮೋತ್ಸವ ಸಮಿತಿ ಪದಾಧಿಕಾರಿಗಳು, ಊರ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.