ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾರ್ವಜನಿಕ ಉಪಯೋಗಕ್ಕಾಗಿ ಆಂಬುಲೆನ್ಸ್ ಖರೀದಿಸುವ ಯೋಜನೆಗೆ ಶಶಿಧರ್ ಕೊಲ್ಯ ಮತ್ತು ಪ್ರಮೀಳಾ ಶಶಿಧರ್ ಕೊಲ್ಯ ಸಹಾಯ ಧನ ವಿತರಿಸಿ ಯೋಜನೆ ಬಗ್ಗೆ ಮೆಚ್ಚುಗೆ ಸೂಚಿಸಿ ಯಶಸ್ವಿಗೆ ಶುಭಾಶಯ ವ್ಯಕ್ತಪಡಿಸಿದರು .
ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ, ಟ್ರಸ್ಟ್ ಸದಸ್ಯರಾದ ಸುಕುಮಾರ್ ಕೋಡೊಂಬು , ಉಪಸ್ಥಿತರಿದ್ದರು.