ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ವತಿಯಿಂದ ಲಂಚ, ಭ್ರಷ್ಟಾಚಾರ ವಿರೋಧಿ ಆಂದೋಲನ ಬೆಂಬಲಿಸುವ ಬ್ಯಾನರ್ ಆಳವಡಿಕೆ ಎ.20 ರಂದು ನಡೆಯಿತು.
ಈ ಸಂದರ್ಭ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ಸಂಚಾಲಕ ಸತೀಶ್ ಟಿ. ಎನ್, ಮಣಿಕಂಠ ಕಟ್ಟ, ಹರಿಹರ ಗ್ರಾ.ಪಂ ಅಧ್ಯಕ್ಷ ಜಯಂತ ಬಾಳುಗೋಡು, ಬಾಲಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.