.
ಬೆಳ್ಳಾರೆಯಲ್ಲಿ ನಡದ ಉದ್ಯಮಿ ಪ್ರವೀಣ್ ಹತ್ಯೆಗೆ ನ್ಯಾಯ ದೊರೆಯುವ ತನಕ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ.
ಪ್ರವೀಣ್ ಹತ್ಯೆಯನ್ನು ಖಂಡಿಸಿ ಆ. 1ರಂದು ಬೀದಿಗುಡ್ಡೆಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತೆಂದು ತಿಳಿದುಬಂದಿದೆ.