ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪ್ರಗತಿಯಲ್ಲಿದ್ದು. ಬೆಳ್ಳಾರೆಯ ಈರ್ವರನ್ನು ಬಂಧಿಸಿರುವ ಬಗ್ಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಸ್ಪಷ್ಟಪಡಿಸಿದ್ದಾರೆ.
ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪ್ರಗತಿಯಲ್ಲಿದ್ದು. ಬೆಳ್ಳಾರೆಯ ಈರ್ವರನ್ನು ಬಂಧಿಸಿರುವ ಬಗ್ಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಸ್ಪಷ್ಟಪಡಿಸಿದ್ದಾರೆ.