ಅಜ್ಜಾವರ ಗ್ರಾಮದ ಕರಿಯಮೂಲೆ ಎಂಬಲ್ಲಿ ನಿನ್ನೆ ರಾತ್ರಿ ಸುರಿದ ಮಳೆ ಯಿಂದಾಗಿ ರಾಧ ಕೃಷ್ಣ ಎಂಬುವರ ತೋಟ ಮತ್ತು ಮನೆಗೆ ನೀರು ನುಗ್ಗಿ ಅವಾಂತರ ಸೃಷ್ಟಿದ ಘಟನೆ ವರದಿಯಾಗಿದೆ.
ಅಜ್ಜಾವರ ಗ್ರಾಮದ ಕರಿಯಮೂಲೆ ಎಂಬಲ್ಲಿ ನಿನ್ನೆ ರಾತ್ರಿ ಸುರಿದ ಮಳೆ ಯಿಂದಾಗಿ ರಾಧ ಕೃಷ್ಣ ಎಂಬುವರ ತೋಟ ಮತ್ತು ಮನೆಗೆ ನೀರು ನುಗ್ಗಿ ಅವಾಂತರ ಸೃಷ್ಟಿದ ಘಟನೆ ವರದಿಯಾಗಿದೆ.