ಏನೆಕಲ್ಲು : ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಉಸ್ತುವಾರಿ ಸಚಿವರ ಭೇಟಿ

0

 

 

ಏನೆಕಲ್ಲು ದುರಂತಕ್ಕೊಳಗಾದ ಕುಶಾಲಪ್ಪ,ರವಿ ಮತ್ತಿತರ ಮನೆಗೆ ಉಸ್ತುವಾರಿ ಸಚಿವರು ಭೇಟಿ ನೀಡಿದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಎ ಸಿ ಗಿರೀಶ್ ನಂದನ್, ಜಿ.ಪಂ ಸಿ ಇ ಒ ಕುಮಾರ್ , ಬಿಜೆಪಿಯ ಸುದರ್ಶನ್ ಮೂಡಬಿದ್ರೆ,
ಸುಳ್ಯ ತಹಶಿಲ್ದಾರ್ ಅನಿತಾ ಲಕ್ಷ್ಮೀ, ಕಡಬ ತಹಶಿಲ್ದಾರ್ ಅನಂತ ಶಂಕರ, ಪುತ್ತೂರು ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ,
ಎ ಸಿ ಎಫ್ ಪ್ರವೀಣ್ ಶೆಟ್ಟಿ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ಎ ವಿ ತೀರ್ಥರಾಮ ಭವಾನಿ ಶಂಕರ ಪೂಂಬಾಡಿ, ಭರತ್ ನೆಕ್ರಾಜೆ, ಪಿ ಡಿ ಒ ಯು ಡಿ ಶೇಖರ್, ಅವನ್ ರಂಗತ್ ರಂಗತ್ ಮಲೆ, ರಾಜೇಶ್‌ ಮತ್ತಿತರರು ಉಪಸ್ಥಿತರಿದ್ದರು.