ಭಾರೀ ಮಳೆ :  ಉಕ್ಕಿ ಹರಿಯುತ್ತಿರುವ ಪಂಜ ಹೊಳೆ

0

ಪಂಜ -ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತ

ಆ.3.ರಂದು ಸಂಜೆ ಸುರಿದ ಭಾರೀ ಮಳೆಗೆ  ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ  ಬೊಳ್ಮಲೆ ಎಂಬಲ್ಲಿ ಎಂಬಲ್ಲಿ ರಾಜ್ಯ ಹೆದ್ದಾರಿಯ ಮೇಲೆ ಪಂಜ ಹೊಳೆಯ ನೀರು ಉಕ್ಕಿ ಹರಿಯುತ್ತಿದ್ದು ಪಂಜ- ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡಿದೆ.