ಪಂಜ -ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತ
ಆ.3.ರಂದು ಸಂಜೆ ಸುರಿದ ಭಾರೀ ಮಳೆಗೆ ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಬೊಳ್ಮಲೆ ಎಂಬಲ್ಲಿ ಎಂಬಲ್ಲಿ ರಾಜ್ಯ ಹೆದ್ದಾರಿಯ ಮೇಲೆ ಪಂಜ ಹೊಳೆಯ ನೀರು ಉಕ್ಕಿ ಹರಿಯುತ್ತಿದ್ದು ಪಂಜ- ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಪಂಜ -ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತ
ಆ.3.ರಂದು ಸಂಜೆ ಸುರಿದ ಭಾರೀ ಮಳೆಗೆ ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಬೊಳ್ಮಲೆ ಎಂಬಲ್ಲಿ ಎಂಬಲ್ಲಿ ರಾಜ್ಯ ಹೆದ್ದಾರಿಯ ಮೇಲೆ ಪಂಜ ಹೊಳೆಯ ನೀರು ಉಕ್ಕಿ ಹರಿಯುತ್ತಿದ್ದು ಪಂಜ- ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡಿದೆ.