ಕಿಶೋರ್ ಶಿರಾಡಿಯವರಿಗೆ ಪಿತೃವಿಯೋಗ

0

ಕುಕ್ಕೆ ಶ್ರೀ ಸುಬಹ್ಮಣ್ಯ ದೇವಾಲಯದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ, ಮಲೆನಾಡು ಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿಯವರ ತಂದೆ ಶಿರಾಡಿ ನಾರಾಯಣ ಗೌಡರವರು ಹೃದಯಾಘಾತದಿಂದ ಇಂದು ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.