ನಾಲ್ಕೂರು ಗ್ರಾಮದ ಪಂಜಿಪಳ್ಳ ದಮಯಂತಿ, ಪ್ರವೀಣ ಮತ್ತು ಧರ್ಮಪಾಲರವರ ತೊಟಕ್ಕೆ ಕಾಡಾನೆಗಳು ದಾಳಿ ಮಾಡಿ ಕ್ರಷಿ ನಾಶ ಮಾಡಿವೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಸೂಕ್ತ ಪರಿಹಾರ ಒದಗಿಸುವಂತೆ ಮನವಿ ಮಾಡಿದ್ದಾರೆ.
(ವರದಿ.ಡಿ.ಹೆಚ್)
ನಾಲ್ಕೂರು ಗ್ರಾಮದ ಪಂಜಿಪಳ್ಳ ದಮಯಂತಿ, ಪ್ರವೀಣ ಮತ್ತು ಧರ್ಮಪಾಲರವರ ತೊಟಕ್ಕೆ ಕಾಡಾನೆಗಳು ದಾಳಿ ಮಾಡಿ ಕ್ರಷಿ ನಾಶ ಮಾಡಿವೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಸೂಕ್ತ ಪರಿಹಾರ ಒದಗಿಸುವಂತೆ ಮನವಿ ಮಾಡಿದ್ದಾರೆ.
(ವರದಿ.ಡಿ.ಹೆಚ್)