ಆಲೆಟ್ಟಿ : ಶ್ರೀ ಕೃಷ್ಣ ಜನ್ಮಾಷ್ಠಮಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

 

 

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆ.18 ರಂದು ನಡೆಯಲಿರುವ ಶ್ರೀ ಕೃಷ್ಣ ಜನ್ಮಾಷ್ಠಮಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಆ.5 ರಂದು ದೇವಳದ ವಠಾರದಲ್ಲಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ವ್ಯ.ಸ.ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ, ಜೀ.ಸ.ಅಧ್ಯಕ್ಷ ಎನ್.ಎ.ರಾಮಚಂದ್ರ, ಸೇ.ಸ.ಅಧ್ಯಕ್ಷ ಪುರುಷೋತ್ತಮ ಕೋಲ್ಚಾರು, ಮಾಜಿ ಅಧ್ಯಕ್ಷ ಪ್ರಸನ್ನ ಕೆ.ಸಿ.ಬಡ್ಡಡ್ಕ,ಭಜನಾ ಸಂಘದ ಅಧ್ಯಕ್ಷ ಅಚ್ಚುತ ಮಣಿಯಾಣಿ ಆಲೆಟ್ಟಿ,ಸೇ.ಸ. ಕಾರ್ಯದರ್ಶಿ ರಾಮಚಂದ್ರ ಆಲೆಟ್ಟಿ ಹಾಗೂ ಸದಸ್ಯರಾದ ಹರಿಪ್ರಸಾದ್ ಕಾಪುಮಲೆ, ಹರಿಪ್ರಸಾದ್ ಗಬ್ಬಲ್ಕಜೆ, ಸತೀಶ್ ಕುಂಭಕ್ಕೋಡು, ಮಮತಾ ನಾರ್ಕೋಡು‌ ಹಾಗೂ ಜಯಪ್ರಕಾಶ್ ಧನಂಜಯ ಕುಂಚಡ್ಕ, ಶರತ್ ಕುಮಾರ್ , ಎಸ್.ಎನ್.ಜಯರಾಮ, ಲಕ್ಷ್ಮಣ ಗೌಡ ಪರಿವಾರ, ದಿನೇಶ್ ಕಣಕ್ಕೂರು, ನವೀನ್ ಕುಮಾರ್ ಆಲೆಟ್ಟಿ, ರಾಮಚಂದ್ರ ಬಾಳೆಬಲ್ಪು, ಮತ್ತು ‌ಸಮಿತಿಯ ಸದಸ್ಯರು ‌ಹಾಗೂ ಗ್ರಾಮದ ಭಕ್ತಾದಿಗಳು ಭಾಗವಹಿಸಿದರು.