ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣದ ಹರಿಕಾರ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯ ತಿಥಿಯ ಪ್ರಯುಕ್ತ ಸ್ಮರಣೆ ಕಾರ್ಯಕ್ರಮ ಸುಳ್ಯ ಎನ್ನೆಂಸಿಯಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ.ಎಂ. ಹಾಗೂ ಸಿಬ್ಬಂದಿ ವರ್ಗದವರಿದ್ದು ಸ್ಮರಣೆ ಕಾರ್ಯಕ್ರಮ ನಡೆಸಿದರು.
ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣದ ಹರಿಕಾರ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯ ತಿಥಿಯ ಪ್ರಯುಕ್ತ ಸ್ಮರಣೆ ಕಾರ್ಯಕ್ರಮ ಸುಳ್ಯ ಎನ್ನೆಂಸಿಯಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ.ಎಂ. ಹಾಗೂ ಸಿಬ್ಬಂದಿ ವರ್ಗದವರಿದ್ದು ಸ್ಮರಣೆ ಕಾರ್ಯಕ್ರಮ ನಡೆಸಿದರು.