ಪ್ರವೀಣ್ ನೆಟ್ಟಾರು ಮನೆಗೆ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಭೇಟಿ

0

 

 

ರೂ.50,000 ಸಹಾಯಧನ ಹಸ್ತಾಂತರ

ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ
ಭೇಟಿ ನೀಡಿ ಸಾಂತ್ವಾನ ಹೇಳಿ ಮನೆಯವರಿಗೆ ರೂ.50,000 ಧನಸಹಾಯ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಸಾಗರ ತಾಲೂಕು ಪಂಚಾಯತ್ ಮಾಜಿ ಸದಸ್ಯ ಸುಬ್ಬಣ್ಣ, ಪಿ.ಎಲ್.ಡಿ. ನಿರ್ದೇಶಕ ಸತೀಶ, ಹೊಸನಗರ ನಗರ ಪಂಚಾಯತ್ ಉಪಾಧ್ಯಕ್ಷೆ ಕೃಷ್ಣವೇಣಿ, ಸುಮಾ, ಹೊಸನಗರ ಒ.ಬಿ.ಸಿ ಮೋರ್ಚಾ ಉಪಾಧ್ಯಕ್ಷ ಹೂವಪ್ಪ, ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸದಸ್ಯ ಪಿ.ರಮೇಶ ಹಾಗೂ ಬಿಲ್ಲವ ಸಮಾಜದ ಮುಖಂಡರು ಉಪಸ್ಥಿತರಿದ್ದರು.