ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಕೇಂದ್ರ ವರ್ಷನಗರ ನಿಂತಿಕಲ್ಲು ಇದರಲ್ಲಿ 2020 -22 ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಸಮಾರಂಭ ಆಗಸ್ಟ್ 8 ರಂದು ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಗುರುಪ್ರಸಾದ್ ತೋಟ ವಹಿಸಿಕೊಂಡಿದ್ದರು.