ಮಂಗಳೂರು – ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ

0

ಮದೆನಾಡು ಬಳಿ ಭೂಕುಸಿತ ಉಂಟಾಗಿದ್ದ ಸ್ಥಳಧಲ್ಲಿ ಶೇ. 75 ರಷ್ಟು ಮಣ್ಣು ತೆರವುಗೊಳಿಸಲಾಗಿದ್ದು, ಉಳಿಕೆ ಮಣ್ಣಿನ ತೆರವು ಕಾಮಗಾರಿ ಕೈಗೊಳ್ಳಲಾಗಿದ್ದು ಯಾವುದೇ ಸಮಸ್ಯೆ ಕಂಡುಬಂದಿರುವುದಿಲ್ಲ.
ಹೀಗಾಗಿ ಇಂದಿನಿಂದಲೇ ಜಾರಿಗೆ ಬರುವಂತೆ ರಾತ್ರಿ ಕೂಡ ಮಡಿಕೇರಿ – ಸಂಪಾಜೆ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಆದೇಶ ಹೊರಡಿಸಿದ್ದಾರೆ.

ಇದರಿಂದಾಗಿ ಮಡಿಕೇರಿ – ಸಂಪಾಜೆ ಹೆದ್ದಾರಿಯಲ್ಲಿ ಹಗಲೂ ರಾತ್ರಿ ವಾಹನ ಸಂಚಾರಕ್ಕೆ ಯಾವುದೇ ನಿಭ೯ಂಧವಿರುವುದಿಲ್ಲ.