ಸುಳ್ಯ ನಗರ ಪಂಚಾಯತ್ ನಲ್ಲಿ ಪೌರ ಕಾರ್ಮಿಕರಿಗೆ ರಾಷ್ಟ್ರದ್ವಜ ವಿತರಣೆ ಹಾಗೂ ಮುಖ್ಯಮಂತ್ರಿ ಗಳ ಪ್ರಶಂಸ ಪತ್ರ ವಿತರಣೆ

0

 

ಸುಳ್ಯ ನಗರ ಪಂಚಾಯತ್ ವತಿಯಿಂದ ನಗರದ ಪೌರ ಕಾರ್ಮಿಕರಿಗೆ ರಾಷ್ಟ್ರದ್ವಜ ವಿತರಣೆ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರು ಪೌರಕಾರ್ಮಿಕರಿಗೆ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂದರ್ಭದಲ್ಲಿ ಬರೆದ ಪ್ರಶಂಸ ಪತ್ರದ ವಿತರಣೆ ಕಾರ್ಯಕ್ರಮ ಇಂದು ನಡೆಯಿತು. ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಮುಖ್ಯಧಿಕಾರಿ ಸುಧಾಕರ್, ಉಪಾಧ್ಯಕ್ಷರು ಸರೋಜಿನಿ ಪೆಲತ್ತಡ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಶೀಲಾ ಕುರುಂಜಿ, ಸದಸ್ಯರಾದ ಶಶಿಕಲಾ ನೀರಬಿದಿರೆ, ಶಿಲ್ಪಾ ಸುದೇವ್, ರಾಧಾಕೃಷ್ಣ ರೈ ಬೂಡು, ಹಾಗೂ ಸಿಬ್ಬಂದಿ ಗಳು ಉಪಸ್ಥಿತರಿದ್ದರು.