ಪ್ರವೀಣ್ ನೆಟ್ಟಾರು ಮನೆಗೆ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ – ಸಾಂತ್ವಾನ

0

ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ  ಆ.13 ರಂದು ಭೇಟಿ ನೀಡಿ ಸಾಂತ್ವಾನ ಹೇಳಿದರು.