ತೂಗ ಬನ್ನಿರಿ ಬಾಲಗೋಪಾಲನ… ವಿಶೇಷ ಕಾರ್ಯಕ್ರಮ
ಶ್ರೀ ಕೃಷ್ಣ ಜನ್ಮಾಷ್ಠಮಿಯ ಅಂಗವಾಗಿ ಕರ್ನಾಟಕದಲ್ಲಿ ಪ್ರಥಮ ಪ್ರಯೋಗವಾಗಿ ತೊಟ್ಟಿಲಲ್ಲಿ ಮಲಗಿರುವ ಬಾಲ ಗೋಪಾಲನ (ಶ್ರೀ ಕೃಷ್ಣ)ನನ್ನು ತೂಗುವ ಅವಕಾಶವನ್ನು ಈ ಸಂದರ್ಭದಲ್ಲಿ ಪ್ರತಿಯೊಬ್ಬ ಭಕ್ತರಿಗೂ ಕಲ್ಪಿಸಿ ಕೊಡಲಾಗುವುದು.
ಪ್ರತಿ ದಿನ ಬೆಳಗ್ಗೆ ಗಂಟೆ 8.00 ರಿಂದ ರಾತ್ರಿ ಗಂಟೆ 8.00ರ ವರೆಗೆ ತಾಲೂಕಿನ ವಿವಿಧ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ಮತ್ತು ಧಾರ್ಮಿಕ ಸಭೆಯು ನಡೆಯಲಿರುವುದು.