ಮಳೆ ದುರಂತದಿಂದ ಹಾನಿಗೊಳಗಾದ ಹರಿಹರ ಪಲ್ಲತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬೆಂಡೋಡಿ, ಹರಿಹರೇಶ್ವರ ದೇವಸ್ಥಾನ ಮತ್ತಿತರರ ಪ್ರದೇಶಗಳಿಗೆ ದ.ಕ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು. ಅವರೊಂದಿಗೆ ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್ ಅಂಗಾರ ಉಪಸ್ಥಿತರಿದ್ದರು.
ಮಳೆ ದುರಂತದಿಂದ ಹಾನಿಗೊಳಗಾದ ಹರಿಹರ ಪಲ್ಲತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬೆಂಡೋಡಿ, ಹರಿಹರೇಶ್ವರ ದೇವಸ್ಥಾನ ಮತ್ತಿತರರ ಪ್ರದೇಶಗಳಿಗೆ ದ.ಕ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು. ಅವರೊಂದಿಗೆ ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್ ಅಂಗಾರ ಉಪಸ್ಥಿತರಿದ್ದರು.