ಐವರ್ನಾಡು ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಪಾಲೆಪ್ಪಾಡಿ ಒಕ್ಕೂಟದಿಂದ ಶ್ರದ್ಧಾ ಕೇಂದ್ರ ಸ್ವಚ್ಛತೆ

0

ಶ್ರೀ ಕ್ಷೇ ತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ ಪಾಲೆಪ್ಪಾಡಿ ಒಕ್ಕೂಟದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮವು ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ಪಾಲೆಪ್ಪಾಡಿಯಲ್ಲಿ ನಡೆಯಿತು.

ಒಕ್ಕೂಟದ ಅಧ್ಯಕ್ಷ ರಾಮಚಂದ್ರ ಕಟ್ಟತ್ತಾರು, ಉಪಾಧ್ಯಕ್ಷೆ ಸುಂದರಿ ಪಿ.ಕೆ ಪಾಲೆಪ್ಪಾಡಿ,ಕಾರ್ಯದರ್ಶಿ ಅಮಿತಾ, ಗ್ರಾ.ಪಂ.ಸದಸ್ಯ ಸುಂದರಲಿಂಗಂ ಸಿ.ಕೂಪು, ಹಾಗೂ ಸೇವಾ ಪ್ರತಿನಿಧಿ ಕು.ಸೌಜನ್ಯ, ಉಪಸ್ಥಿತರಿದ್ದರು. ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.