ಕಲ್ಲುಗುಂಡಿಯಲ್ಲೂ ಮತ್ತೆ ಕಂಪಿಸಿದ ಭೂಮಿ – ಜೋರು ಶಬ್ದ

0

 

ಕಲ್ಲುಗುಂಡಿಯ ಚಟ್ಟೆಕಲ್ಲು, ಕೊಯನಾಡಿನ ಮಂಗಳಪಾರೆ ಎಂಬಲ್ಲಿ ಭೂಮಿ ಕಂಪಿಸಿದೆ ಎಂದು ಅಲ್ಲಿನ ಸ್ಥಳೀಯರು ಹೇಳಿದ್ದಾರೆ.ಕಳೆದ ಒಂದೂವರೆ ತಿಂಗಳ ಹಿಂದೆ ಸುಳ್ಯ ತಾಲೂಕಿನ ಕೆಲವೆಡೆ ಭೂಮಿ ಏಳೆಂಟು ಬಾರಿ ಕಂಪಿಸಿತ್ತು.ಚೆಂಬು ,ಅರಂತೋಡು ಕಂಪನದ ಕೇಂದ್ರ ಬಿಂದುವಾಗಿತ್ತು.ಇದೀಗ ಮತ್ತೆ ದಕ್ಷಿಣ ಕನ್ನಡ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಭೂಮಿ ಕಂಪಿಸಿದ್ದು ಜನರು ಆತಂಕ ವ್ಯಕ್ತ ಪಡಿಸಿದ್ದಾರೆ.