ಬೆಳ್ಳಾರೆ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಸಭೆ

0

 

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ಸಭೆಯು ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲು ರವರ ಅಧ್ಯಕ್ಷತೆಯಲ್ಲಿ ಆ.18 ರಂದು ನಡೆಯಿತು.
ಸಂಘದ ಅಭಿವೃದ್ಧಿ ಬಗ್ಗೆ ಹಾಗೂ ಮಹಾಸಭೆ ನಡೆಸುವ ಬಗ್ಗೆ ಚರ್ಚೆ ಗಳು ನಡೆದವು.
ಸೆ.20 ರಂದು ಸಂಘದ ಮಹಾಸಭೆ ನಡೆಸುವಂತೆ ನಿರ್ಣಯಿಸಲಾಯಿತು.


ಸಭೆಯಲ್ಲಿ ಉಪಾಧ್ಯಕ್ಷ ಅಬ್ದುಲ್ ರಹಮಾನ್, ನಿರ್ದೇಶಕರಾದ ಶ್ರೀರಾಮ ಪಾಟಾಜೆ, ವಿಠಲದಾಸ್ ಎನ್.ಎಸ್.ಡಿ, ರಮೇಶ ಮಾರ್ಲ ಹಾಗೂ ಡಿ.ಸಿ.ಸಿ.ಬ್ಯಾಂಕ್ ಮೇಲ್ವಿಚಾರಕ ಬಾಲಕೃಷ್ಣ ಪುತ್ಯ ಉಪಸ್ಥಿತರಿದ್ದರು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯ ರೈ ಸ್ವಾಗತಿಸಿ, ವಂದಿಸಿದರು.