ಕಲ್ಲಗುಡ್ಡೆ : ಶ್ರೀಕೃಷ್ಣ ಜನ್ಮಾಷ್ಟಮಿ ಸಮಾರೋಪ

0

 

ಅಜ್ಜಾವರ ಗ್ರಾಮದ ಕಲ್ಲಗುಡ್ಡೆ ಶ್ರೀಕೃಷ್ಣ ಜನ್ಮಾಷ್ಟಮಿ ‌ಸೇವಾ ಸಮಿತಿ ಆಶ್ರಯದಲ್ಲಿ 12 ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆ.18 ರಂದು ನಡೆಯಿತು.

ಬೆಳಗ್ಗೆ ಉದ್ಘಾಟನೆ ಬಳಿಕ ವಿವಿಧ ಆಟೋಟ ಕೂಟ ನಡೆಯಿತು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ಕೃಷ್ಣಪ್ಪ ಕಲ್ಲಗದ್ದೆ ವಹಿಸಿದ್ದರು. ಅಜ್ಜಾವರ ಗ್ರಾಮ ಪಂಚಾಯತಿ ಸದಸ್ಯ ಪ್ರಸಾದ್ ರೈ ಮೇನಾಲ, ಅಕ್ರಮ ಸಕ್ರಮ ಸಮಿತಿಯ ಮಾಜಿ ಸದಸ್ಯ ಸುಧೀರ್ ರೈ ಮೇನಾಲ, ರಂಜಿತ್ ರೈ‌ ಮೇನಾಲ, ಶರಣ್ಯ ತುದಿಯಡ್ಕ, ಅರುಣ್ ಮೊದಲಾದವರು ಇದ್ದರು.

ಮೋಹನ ಕಲ್ಲಗದ್ದೆ ಕಾರ್ಯಕ್ರಮ ನಿರೂಪಿಸಿದರು.