ನೆಟ್ಟಾರಿನಲ್ಲಿ ಸಾಂಕೇತಿಕವಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

0

ನೆಟ್ಟಾರಿನಲ್ಲಿ ಸಾಂಕೇತಿಕವಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.
ಯುವಕ ಮಂಡಲದ ಮಾಜಿ ಅಧ್ಯಕ್ಷ ಪ್ರವೀಣ್ ನೆಟ್ಟಾರುರವರನ್ನು ದುಷ್ಕರ್ಮಿಗಳು ಅಮಾನುಷವಾಗಿ ಹತ್ಯೆ ಮಾಡಿದ ಘಟನೆಯಿಂದಾಗಿ ಕಾರ್ಯಕ್ರಮವನ್ನು ಮೊಟಕುಗೊಳಿಸಿ ಕೇವಲ ಪೂಜಾ ಕಾರ್ಯವನ್ನು ಮಾತ್ರ ಮಾಡಲಾಯಿತು.
ಈ ಸಂದರ್ಭದಲ್ಲಿ ಯುವಕ ಮಂಡಲದ ಸದಸ್ಯರು,ಮಹಿಳಾ ಮಂಡಲದ ಸದಸ್ಯರು,ಊರವರು ಉಪಸ್ಥಿತರಿದ್ದರು.