ಪುತ್ತೂರು ಸಹಾಯಕ ಕಾರ್ಯನಿರ್ವಹಣಾಧಿಕಾರಿ ಗಿರೀಶ್ ನಂದನ್ ಪ್ರಭಾರ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ। ನಿಂಗಯ್ಯ ಅವರ ವರ್ಗಾವಣೆಗೆ ಆದೇಶವಾಗಿರುವುದಾಗಿ ತಿಳಿದು ಬಂದಿದೆ.
ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಪ್ರಭಾರ ಅಧಿಕಾರ ವಹಿಸಲಿರುವುದಾಗಿ ತಿಳಿದು ಬಂದಿದೆ.