ಬಾಂಜಿಕೋಡಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

0

 


ಮಿತ್ರವೃಂದ ಬಾಂಜಿಕೋಡಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಿತು.
ದ.ಕ .ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರು ಕಾರ್ಯಕ್ರಮ ಉದ್ಘಾಟಿಸಿದರು.

ಗ್ರಾ.ಪಂ.ಸದಸ್ಯೆ ಲೀಲಾವತಿ ಕುತ್ಯಾಡಿ, ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯ.ಸ.ಸದಸ್ಯೆ ಶ್ರೀಮತಿ ಪದ್ಮಾವತಿ ಖಂಡಿಗೆಮೂಲೆ, ಮಿತ್ರವೃಂದ ಬಾಂಜಿಕೋಡಿ ಅಧ್ಯಕ್ಷ ಮಹಾಬಲ ಗುಂಪಕಲ್ಲು,ಗೋಪಾಲಕೃಷ್ಣ ಸಿಹೆಚ್, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಜಯಶೀಲ ಮಡ್ತಿಲ, ಪ್ರದೀಪ್ ಮಚದೋ ಬಾಂಜಿಕೋಡಿ ಉಪಸ್ಥಿತರಿದ್ದರು.